vimarsana.com

Page 11 - திட்டமிடப்பட்ட பழங்குடி News Today : Breaking News, Live Updates & Top Stories | Vimarsana

New union ministers to take out Jan Ashirvad Yatra from Monday

The newly inducted ministers of the union cabinet will seek blessings from people during Jan Ashirvad Yatra starting from Monday.The BJP has planned this yatra to tell people how opposition parties specially the Congress has not allowed Prime .

ಕೈಗಾರಿಕೆಗಳಿಗೆ 5 ಸಾವಿರ ಎಕರೆ ಮೀಸಲು: ಸಚಿವ ಮುರುಗೇಶ ನಿರಾಣಿ

ನಗರವು ಈಗಾಗಲೇ ವಾಯು ಸಂಪರ್ಕ ಹೊಂದಿದ್ದರಿಂದ ಉದ್ಯಮಿಗಳನ್ನು ಇಲ್ಲಿ ಹೂಡಿಕೆಗೆ ಆಕರ್ಷಿಸಲು ಉದ್ದೇಶಿತ ಯೋಜನೆಗಳ ಹೊರತಾಗಿ ಒಂದೇ ಕಡೆ 5 ಸಾವಿರ ಎಕರೆ ಜಮೀನು ಭೂಸ್ವಾಧೀನ ಮಾಡಿಕೊಂಡು ಬೇರೆ ಬೇರೆ ಉದ್ಯಮಗಳನ್ನು ಆರಂಭಿಸುವ ನಿಟ್ಟಿನಲ್ಲಿ ಕೈಗಾರಿಕಾ ವಲಯವನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ತಿಳಿಸಿದರು.

ಗಗನಯಾತ್ರಿ ತರಬೇತಿ ಕೇಂದ್ರ ಆರಂಭ: ಬಿ ಶ್ರೀರಾಮುಲು

ಬಾಹ್ಯಾಕಾಶ ಹಾಗೂ ರಕ್ಷಣೆಗೆ ಸಂಬಂಧಿಸಿದ ಸಂಸ್ಥೆಗಳಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಗಗನಯಾತ್ರಿಗಳ ತರಬೇತಿ ಕೇಂದ್ರವೂ ಆರಂಭವಾಗಲಿದೆ. ನಾಡಿನ ಯುವ ಸಮೂಹಕ್ಕೆ ಇದು ಸ್ಫೂರ್ತಿ ತುಂಬಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

© 2025 Vimarsana

vimarsana © 2020. All Rights Reserved.