ರಾಣೆಬೆನ್

ರಾಣೆಬೆನ್ನೂರು: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ₹62 ಕೋಟಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿದರು. ₹11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

Related Keywords

Karnataka , India , , Mission The Scheme , Facility Development , Karnataka Public School , East College ,

© 2025 Vimarsana