ಹೊರ ಗುತ್ತ&#x

ಹೊರ ಗುತ್ತಿಗೆ ಕಾರ್ಮಿಕರ ಹಿತಕ್ಕಾಗಿ ಹೊಸ ಕಾಯ್ದೆ: ಸಚಿವ ಹೆಬ್ಬಾರ

ಕಾರವಾರ: ‘ಹೊರ ಗುತ್ತಿಗೆ ಕಾರ್ಮಿಕರ ಹಿತ ಕಾಯುವ ಸಲುವಾಗಿ ರಾಜ್ಯದಲ್ಲಿ ಹೊಸ ಕಾಯ್ದೆಯನ್ನು ರೂಪಿಸಲಾಗುತ್ತಿದೆ. ಇದು ಜಾರಿಯಾದ ಬಳಿಕ ಉದ್ಯೋಗದಾತರು ಕಾರ್ಮಿಕರ ಭವಿಷ್ಯ ನಿಧಿ ಪಾವತಿಸಿದ ದಾಖಲೆಯ ಪ್ರತಿಯೊಂದನ್ನು, ಪ್ರತಿ ತಿಂಗಳು 30ನೇ ತಾರೀಕಿನಂದು ಇಲಾಖೆಗೆ ಕಡ್ಡಾಯವಾಗಿ ತಲುಪಿಸಬೇಕಾಗುತ್ತದೆ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ತಿಳಿಸಿದರು.

Related Keywords

Karwar , Madhya Pradesh , India , , Labor Department , New Act , Labor Minister , Sunday Friday , Hebbara , கர்வார் , மத்யா பிரதேஷ் , இந்தியா , தொழிலாளர் துறை , புதியது நாடகம் , தொழிலாளர் அமைச்சர் , ஞாயிற்றுக்கிழமை வெள்ளி ,

© 2025 Vimarsana