ಗಗನಯಾತ್ರಿ ತರಬೇತಿ ಕೇಂದ್ರ ಆರಂಭ: ಬಿ.ಶ್ರೀರಾಮುಲು
ಬಾಹ್ಯಾಕಾಶ ಹಾಗೂ ರಕ್ಷಣೆಗೆ ಸಂಬಂಧಿಸಿದ ಸಂಸ್ಥೆಗಳಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಗಗನಯಾತ್ರಿಗಳ ತರಬೇತಿ ಕೇಂದ್ರವೂ ಆರಂಭವಾಗಲಿದೆ. ನಾಡಿನ ಯುವ ಸಮೂಹಕ್ಕೆ ಇದು ಸ್ಫೂರ್ತಿ ತುಂಬಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್...
Source: prajavani.net