ಮಾನ್ವಿ: ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಸಭೆ
ಮಾನ್ವಿ: ‘ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಹರಡದಂತೆ ತಡೆಯಲು ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ ಹೇಳಿದರು.
Source: prajavani.net