Vimarsana
Biggest News Aggregation in the World

Vittal Temple News Today : Breaking News, Live Updates & Top Stories | Vimarsana

Stay updated with breaking news from Vittal Temple. Get real-time updates on events, politics, business, and more. Visit us for reliable news and exclusive interviews.

Top News In Vittal Temple Today - Breaking & Trending Today

Madhya Pradesh: Illegal encroachment unleashes chaos in Alot town - Vimarsana News

Madhya Pradesh: Illegal encroachment unleashes chaos in Alot town

SDM hints at major anti-encroachment drive soon

ಚಿತ್ರಗಳು: ಶ್ರೀಕೃಷ್ಣ ಜನ್ಮಾಷ್ಟಮಿಗೆ 40,000 ಚಕ್ಕುಲಿ ಹಾಗೂ 80,000 ತರಹೇವಾರಿ ಉಂಡೆಗಳು; ಉಡುಪಿ ಶ್ರೀಕೃಷ್ಣ ಮಠದಲ್ಲಿ ತಯಾರಿ - Vimarsana News

ಚಿತ್ರಗಳು: ಶ್ರೀಕೃಷ್ಣ ಜನ್ಮಾಷ್ಟಮಿಗೆ 40,000 ಚಕ್ಕುಲಿ ಹಾಗೂ 80,000 ತರಹೇವಾರಿ ಉಂಡೆಗಳು; ಉಡುಪಿ ಶ್ರೀಕೃಷ್ಣ ಮಠದಲ್ಲಿ ತಯಾರಿ

ಕಡೆಗೋಲು ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆಮಾಡಿದೆ. ಕೃಷ್ಣಮಠದ ರಥಬೀದಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವಕ್ಕೆ ಸಿಂಗಾರಗೊಂಡು ಕಂಗೊಳಿಸುತ್ತಿದೆ. ಕೃಷ್ಣನ ಲೀಲೋತ್ಸವ ಕಣ್ತುಂಬಿಕೊಳ್ಳಲು ಹೊರ ಜಿಲ್ಲೆಗಳಿಂದ ಭಕ್ತರು ಉಡುಪಿಗೆ ಹರಿದು ಬ...

ಚಿತ್ರಗಳಲ್ಲಿ ನೋಡಿ: ಹಿರೇಕೆರೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ - Vimarsana News

ಚಿತ್ರಗಳಲ್ಲಿ ನೋಡಿ: ಹಿರೇಕೆರೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಹಾವೇರಿ: ಹಿರೇಕೆರೂರ ಪಟ್ಟಣದ ದುರ್ಗಾದೇವಿ ಕೆರೆ, ಗುಂಡಗಟ್ಟಿ ಗ್ರಾಮದ ಕೊಪ್ಪದ ಕೆರೆ, ದೂದಿಹಳ್ಳಿ ಗ್ರಾಮದ ಒಟ್ಟಾರೆ ಎಂಟು ಕೆರೆ ತುಂಬಿಸುವ ₹ 23.25 ಕೋಟಿ ವೆಚ್ಚದ ಬಹುಗ್ರಾಮ ಕೆರೆ ತುಂಬಿಸುವ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

Photos: ಕುಟುಂಬದೊಂದಿಗೆ ಹಂಪಿ ಸ್ಮಾರಕಗಳನ್ನು ವೀಕ್ಷಿಸಿದ ಉಪ ರಾಷ್ಟ್ರಪತಿ - Vimarsana News

Photos: ಕುಟುಂಬದೊಂದಿಗೆ ಹಂಪಿ ಸ್ಮಾರಕಗಳನ್ನು ವೀಕ್ಷಿಸಿದ ಉಪ ರಾಷ್ಟ್ರಪತಿ

ಹೊಸಪೇಟೆ (ವಿಜಯನಗರ): ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪತ್ನಿ ಎಂ.ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ಅವರ ಭೇಟಿ ಹಿನ್ನೆಲೆಯಲ್ಲಿ ವಿ...

ವಿಶ್ವಪ್ರಸಿದ್ಧ ಹಂಪಿಗೆ ಉಪರಾಷ್ಟ್ರಪತಿ ಭೇಟಿ: ಸ್ಮಾರಕ ನೋಡಿ ಬೆರಗಾದ ನಾಯ್ಡು - Vimarsana News

ವಿಶ್ವಪ್ರಸಿದ್ಧ ಹಂಪಿಗೆ ಉಪರಾಷ್ಟ್ರಪತಿ ಭೇಟಿ: ಸ್ಮಾರಕ ನೋಡಿ ಬೆರಗಾದ ನಾಯ್ಡು

ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದರು. ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಪತ್ನಿ ಎಂ.ಉಷಾ ಹಾಗೂ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು.