ಹೊಸಪೇಟೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಗೆ ಹಂಪಿ ಸಿದ್ಧ
ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುವರು. ಅವರ ಭೇಟಿ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ, ವಿಜಯ ವಿಠಲ ದೇವಸ್ಥಾನದಲ್ಲಿ ಕೆಂಪು ನೆಲಹಾಸು ಹಾಕಲಾಗಿದೆ.
Source: prajavani.net